Posts

ಉದ್ಯೋಗ ಮಾಹಿಗಳು-2019

ಉದ್ಯೋಗ ಮಾಹಿಗಳು-2019 KMF, KSRTC,ಕೇಂದ್ರಿಯ ಆಯುರ್ವೇದ ಸಂಶೋಧನಾ ಕೇಂದ್ರ, ಭಾರತೀಯ ಕೋಸ್ಟ್ ಗಾರ್ಡ್,ಹುಬ್ಬಳ್ಳಿ ರೈಲ್ವೆಯಲ್ಲಿ,ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.2019 KMF ದಲ್ಲಿ ಉದ್ಯೋಗಾವಕಾಶ ಧಾರವಾಡ,ಹಾವೇರಿ,ಗದಗ,ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ,ಧಾರವಾಡ ಇದರಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು ಒಳಗೊಂಡಂತೆ ವಿವಿಧ ವೃಂದದ 42 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವ ಆರಂಭಿಕ ದಿನಾಂಕ:07-01-2019 ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ:06-02-2019 ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ:07-02-2019 ಕೇಂದ್ರಿಯ ಆಯುರ್ವೇದ ಸಂಶೋಧನಾ ಕೇಂದ್ರದಲ್ಲಿ ಆಡಳಿತಾಧಿಕಾರಿ, ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:05-01-2019 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:19-02-2019* ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಚಾರ್ಜ್ಮ್ಯಾನ್,ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್, ಮಲ್ಟಿ ಟಾಸ್ಕಿಂಗ್ ಸ್ಟಾಪ್  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:01-01-2019 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:29-01-2019 ಭಾರತೀಯ ನೌಕಾಪಡೆಯಲ್ಲಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜ...

JOB NEWS-2019

JOB NEWS-2019 ರಾಷ್ಟ್ರೀಯ ಬೀಜ ನಿಗಮ ನೇಮಕಾತಿ 2019  260 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ. ರಾಷ್ಟ್ರೀಯ ಬೀಜ ನಿಗಮವು ವಿವಿಧ 260 ಹುದ್ದೆಗಳನ್ನು ನೇಮಕಾತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ಲ್ಲಿ ಪ್ರಕಟಣೆ ಹೊರಡಿಸಿದೆ. ಎನ್ ಎಸ್ ಸಿ ಯಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿವುಳ್ಳ ಅಭ್ಯರ್ಥಿಗಳು ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಗ್ರೇಡ್- 1,ಮ್ಯಾನೇಜ್ಮೆಂಟ್ ಟ್ರೈನಿ, ಸೀನಿಯರ್ ಟ್ರೈನಿ ಮತ್ತು ಡಿಪ್ಲೋಮ ಟ್ರೈನಿ, ಟ್ರೈನಿ, ಟ್ರೈನಿ ಮೇಟ್ ಹುದ್ದೆಗಳಿಗೆ ಫೆಬ್ರವರಿ 9,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. # Application Start-19,1, 2019 #  Application End-  9,2, 2019   ವಿದ್ಯಾರ್ಹತೆ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಅಥವಾ ಸಮನಾದ ಅರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.   ವಯೋಮಿತಿ:- ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಠ 50 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ರಾಜ್ಯದಲ್ಲಿ ಖಾಲಿ ಇರುವ 10,187 ಹುದ್ದೆಗಳ ನೇರ ನೇಮಕಾತಿಗೆ ಸುತ್ತೋಲೆ.

ರಾಜ್ಯದಲ್ಲಿ ಖಾಲಿ ಇರುವ 10,187 ಹುದ್ದೆಗಳ ನೇರ ನೇಮಕಾತಿಗೆ ಸುತ್ತೋಲೆ:~     ಬೆಂಗಳೂರು : ರಾಜ್ಯ ಸರ್ಕಾರದ ಹಲವು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಮುಂದಾಗಿರುವ ಸರ್ಕಾರ 10,187 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತೀರ್ಮಾನಿಸಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೌಕರರ ಹುದ್ದೆಗಳು ಖಾಲಿ ಇರುವುದರಿಂದ ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿರುವುದನ್ನು ಮನಗಂಡಿರುವ ಸರ್ಕಾರ ತುರ್ತಾಗಿ ನೇಮಕ ಕಾರ್ಯ ನಡೆಸಲು ನಿರ್ಧರಿಸಿದ್ದು, ಸಂವಿಧಾನದ ಅನುಚ್ಛೇದ 371ಜೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯ ವೃಂದ ರಚಿಸಿ, ಅಧಿಸೂಚಿಸಿ, ಖಾಲಿ ಹುದ್ದೆಗಳನ್ನು ತುಂಬುವ ಕುರಿತಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುಚ್ಛೇದ 371(ಜೆ) ಅಡಿಯಲ್ಲಿ ರಚಿಸಲಾದ ಪ್ರಾದೇಶಿಕ ಮಟ್ಟದ, ರಾಜ್ಯಮಟ್ಟದ ಹಾಗೂ ರಾಜ್ಯವ್ಯಾಪಿ ಸ್ಥಳೀಯ ವೃಂದಗಳಲ್ಲಿ ಅಪಾರ ಪ್ರಮಾಣದ ಹುದ್ದೆಗಳು ಖಾಲಿ ಇದ್ದು, ವಿವಿಧ ಇಲಾಖೆ ಹಾಗೂ ನೇಮಕಾತಿ ಪ್ರಾಧಿಕಾರಗಳಲ್ಲಿ ತುಂಬಬೇಕಾದ ನೇರ ನೇಮಕಾತಿ ಹುದ್ದೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸುತ್ತೋಲೆಯಲ್ಲಿ ನೇಮಕಾತಿಗೆ ನಿರ್ದೇಶನ ನೀಡಲಾಗಿದೆ. ಸುಗಮ ಆಡಳಿತಕ್ಕೆ ತೊಂದರೆಯಾಗುತ್ತಿರುವುದರಿಂದ ಆಡಳಿತ ಇಲಾಖೆಗಳ ಎಲ್ಲ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕ...

ಅಂತಿಮ ಕೀ ಉತ್ತರಗಳು

Image
KEY ANSWERS:~ ದಿನಾಂಕ 07-10-2018 ರಂದು ನಡೆದ  ಡಿಟೆಕ್ಟಿವ್‌ ಸಬ್ - ಇನ್ಸ್ಪೆಕ್ಟರ್ ( ಪುರುಷ ಮತ್ತು ಮಹಿಳಾ )-12 ಹುದ್ದೆಗಳ ಅಂತಿಮ ಕೀ ಉತ್ತರಗಳು ಪ್ರಕಟ.!!  ತಮ್ಮಅಂತಿಮ ಕೀ ಉತ್ತರಗಳು ದಿನಾಂಕ:23-09-2018 ರಂದು ನಡೆದ  ಪೋಲಿಸ್ ಸಬ್ - ಇನ್ಸ್ಪೆಕ್ಟರ್ ( FPB)( ಪುರುಷ ಮತ್ತು ಮಹಿಳಾ)-05 ಹುದ್ದೆಗಳ ಅಂತಿಮ ಕೀ ಉತ್ತರಗಳು ಪ್ರಕಟ.!! ತಮ್ಮ ಅಂತಿಮ ಕೀ ಉತ್ತರಗಳು

PSI ನೇಮಕಾತಿಯ ET -PSTಪರೀಕ್ಷೆ ಮುಂದೂಡಿಕೆ

ಬೆಂಗಳೂರು & ಬೆಳಗಾವಿ ಯಲ್ಲಿ ನಡೆಯಬೇಕಿದ್ದ Civil PSI ನೇಮಕಾತಿಯ ET -PSTಪರೀಕ್ಷೆಯನ್ನು ಆಡಳಿತಾತ್ಮಕ ಕಾರಣದಿಂದ ಮುಂದೂಡಲಾಗಿದೆ.!! ಮುಂದಿನ ದಿನಾಂಕವನ್ನು ನಿಗದಿಗೊಳಿಸಲಾಗಿದೆ.!! ಹೆಚ್ಚಿನ ಮಾಹಿತಿಗಾಗಿ: 👇🏻👇🏻👇🏻👇🏻👇🏻👇🏻 http://psi18.ksp-online.in